ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm