ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm