ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm