ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm