ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm