ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm