ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm