ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm