ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm