ಬ್ರೇಕಿಂಗ್ ನ್ಯೂಸ್
28-09-20 09:02 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 28: ಜಾಲತಾಣ ಫೇಸ್ ಬುಕ್ನಲ್ಲಿ ಕಪಲ್ ಚಾಲೆಂಜ್, ಸ್ಮೈಲ್ ಚಾಲೆಂಜ್ ಹೀಗೆ ವಿವಿಧ ರೀತಿಯ ಚಾಲೆಂಜ್ಗಳು ಸದ್ದು ಮಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮಾತ್ರ ವಿಭಿನ್ನ ರೀತಿಯ ಚಾಲೆಂಜ್ ಆರಂಭಿಸಿದ್ದಾರೆ. ಗುಂಡಿ ಬಿದ್ದ ಹೆದ್ದಾರಿ ಫೋಟೊಗಳನ್ನು ಷೇರ್ ಮಾಡುತ್ತಿದ್ದು ಮಿಥುನ್ ರೈ ಕರೆಗೆ ಯುವ ಕಾರ್ಯಕರ್ತರು ಓಗೊಟ್ಟು ಸ್ಪಂದಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮಂಗಳೂರು ನಗರದಿಂದಾಗಿ ವಾಣಿಜ್ಯ ವಹಿವಾಟಿಗೆ ಖ್ಯಾತಿ ಪಡೆದಿದೆ. ಅತ್ತ ಕೇರಳ, ಇತ್ತ ಬೆಂಗಳೂರು, ಮತ್ತೊಂದು ಕಡೆ ಉಡುಪಿ - ಕಾರವಾರ ರಸ್ತೆಗಳನ್ನು ಸಂಪರ್ಕದ ಹೆದ್ದಾರಿಗಳೆಲ್ಲ ಮಂಗಳೂರನ್ನು ದಾಟಿಕೊಂಡೇ ಹೋಗಬೇಕು. ಆದರೆ, ಮಂಗಳೂರನ್ನು ಸಂಪರ್ಕಿಸುವ ಹೆಚ್ಚಿನ ರಸ್ತೆಗಳು ಸರಿ ಇಲ್ಲ.

ಮಿಥುನ್ ರೈ ತಮ್ಮ ಫೇಸ್ ಬುಕ್ನಲ್ಲಿ ಹಾಳಾಗಿರುವ ರಸ್ತೆಗಳ ಪೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ.
ಬೆಂಗಳೂರು-ಮಂಗಳೂರು ರಸ್ತೆಯ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಗಳ ಚಿತ್ರಗಳನ್ನು ತೆಗೆದು #ROADChallenge ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ರಸ್ತೆಗಳು ತುಂಬಾ ಹದಗೆಟ್ಟಿವೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸೋದು ಹೇಗೆ? ಈ ರಸ್ತೆಗಳನ್ನು ರಿಪೇರಿ ಮಾಡಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಮಿಥುನ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದಾರೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm