ಬ್ರೇಕಿಂಗ್ ನ್ಯೂಸ್
10-06-22 08:40 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇತ್ತೀಚೆಗೆ ತರಗತಿ ಕೋಣೆಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿಚಾರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಫೋಟೋ ಅಳವಡಿಸಿದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನೆ ಮಾಡಿದ್ದಾರೆ. ಆನಂತರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟು ಒಟ್ಟು ನಾಲ್ವರು ಹುಡುಗರು ಖಾಸಗಿ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಆನಂತರ ತಮ್ಮ ಹುಡುಗರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಮತ್ತು ಪಿಎಫ್ಐ ಸಂಘಟನೆಯ ಯುವಕರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಕಾಲೇಜು ಗೇಟ್ ಮುಂದೆ ನಿಂತಿದ್ದರಿಂದ ಗೇಟ್ ಒಳಗೆ ಹೋಗಲು ಅವಕಾಶ ಇರಲಿಲ್ಲ. ಕಾಲೇಜು ಗೇಟು ಮುಂದೆಯೇ ಒಂದಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಯುವಕರನ್ನು ಪೊಲೀಸರು ಚದುರಿಸಿದ್ದಾರೆ.
Mangalore Veer Savarkar Photo row in Mangalore university, fight between two group, three college students hospitalised after fight. The attack was made my Muslim youths on Hindu boy for placing Veer Savarkar photo inside the classroom.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm