ಬ್ರೇಕಿಂಗ್ ನ್ಯೂಸ್
10-06-22 08:40 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇತ್ತೀಚೆಗೆ ತರಗತಿ ಕೋಣೆಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿಚಾರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಫೋಟೋ ಅಳವಡಿಸಿದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನೆ ಮಾಡಿದ್ದಾರೆ. ಆನಂತರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟು ಒಟ್ಟು ನಾಲ್ವರು ಹುಡುಗರು ಖಾಸಗಿ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಆನಂತರ ತಮ್ಮ ಹುಡುಗರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಮತ್ತು ಪಿಎಫ್ಐ ಸಂಘಟನೆಯ ಯುವಕರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಕಾಲೇಜು ಗೇಟ್ ಮುಂದೆ ನಿಂತಿದ್ದರಿಂದ ಗೇಟ್ ಒಳಗೆ ಹೋಗಲು ಅವಕಾಶ ಇರಲಿಲ್ಲ. ಕಾಲೇಜು ಗೇಟು ಮುಂದೆಯೇ ಒಂದಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಯುವಕರನ್ನು ಪೊಲೀಸರು ಚದುರಿಸಿದ್ದಾರೆ.
Mangalore Veer Savarkar Photo row in Mangalore university, fight between two group, three college students hospitalised after fight. The attack was made my Muslim youths on Hindu boy for placing Veer Savarkar photo inside the classroom.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am