ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am