ಬ್ರೇಕಿಂಗ್ ನ್ಯೂಸ್
12-06-22 06:25 pm Mangalore Correspondent ಕರಾವಳಿ
ಉಳ್ಳಾಲ, ಜೂ.12 : ತಾಯಿಗೆ ಕರೆ ಮಾಡಲು ಫೋನ್ ನೀಡಲಿಲ್ಲ ಎಂದು ನೊಂದ ವಿದ್ಯಾರ್ಥಿಯೋರ್ವ ಹಾಸ್ಟೆಲಿನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿಯ ಶಾರದಾ ವಿದ್ಯಾನಿಕೇತನ ಸ್ಕೂಲ್ ಹಾಸ್ಟೆಲ್ ನಲ್ಲಿ ನಡೆದಿದೆ.
ತಲಪಾಡಿ ಕೆ.ಸಿ.ರೋಡಿನ ಶಾರದಾ ವಿದ್ಯಾನಿಕೇತನದ 9ನೇ ತರಗತಿ ವಿದ್ಯಾರ್ಥಿ ಪೂರ್ವಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೂರ್ವಜ್ ಬೆಂಗಳೂರು, ಹೊಸಕೋಟೆ ಮೂಲದವನಾಗಿದ್ದು ಶನಿವಾರ ಅವರ ತಾಯಿಯ ಹುಟ್ಟುಹಬ್ಬ ಇತ್ತು. ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯಲ್ಲಿ ಫೋನ್ ಕೇಳಿದ್ದ. ಈ ವೇಳೆ ಸಿಬ್ಬಂದಿ ಫೋನ್ ಕರೆ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿ ಪೂರ್ವಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ullal 14 year old boy commits suicide after hostel rejects phone call to parents in Mangalore. The deceased has been identified as Poorvaj. The incident took place at VidyaNiketan School. The boy wanted to wish his mother for her birthday but as the school refused to make calls he committed suicide.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm