ಬ್ರೇಕಿಂಗ್ ನ್ಯೂಸ್
14-06-22 08:51 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 14: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಬಳಿಯ ಸೋರ್ನಾಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೈಕಿನಲ್ಲಿ ತೆರಳುತ್ತಿದ್ದ ಲೊರೆಟ್ಟೋ ಪದವು ಕಮಲ್ ಕಟ್ಟೆ ನಿವಾಸಿಗಳಾದ ನಿತಿನ್ ಹಾಗೂ ಶಶಿರಾಜ್ ಮೃತ ಯುವಕರು. ಇವರು ಸಿದ್ದಕಟ್ಟೆಯಿಂದ ಬಿಸಿ ರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಎದುರಿನಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಡಿಕ್ಕಿಯಾದ ಬಳಿಕ ಲಾರಿ ಚಾಲಕ ನಿಲ್ಲಿಸದೆ ತೆರಳಿದ್ದು, ಸ್ಥಳೀಯರು ಬೆನ್ನಟ್ಟಿ ಕುದ್ಕೋಳಿ ಎಂಬಲ್ಲಿ ತಡೆಗಟ್ಟಿದ್ದಾರೆ. ಬಳಿಕ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ಬಿಸಿ ರೋಡಿನಿಂದ ಕಾರ್ಕಳದತ್ತ ವೇಗವಾಗಿ ತೆರಳುತ್ತಿದ್ದಾಗ ಸೋರ್ನಾಡು ಹೆದ್ದಾರಿ ತಿರುವಿನಲ್ಲಿ ಬೈಕಿಗೆ ಡಿಕ್ಕಿಯಾಗಿದೆ. ಮೃತ ಯುವಕರ ಪೈಕಿ ನಿತಿನ್ ಬೈಕ್ ಮೆಕ್ಯಾನಿಕ್ ಆಗಿದ್ದು, ಶಶಿರಾಜ್ ಪಿಕಪ್ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಇಬ್ಬರು ಕೂಡ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ಜವರಾಯ ಲಾರಿಯ ಮೂಲಕ ಎದುರಾಗಿದ್ದಾನೆ.
Bantwal accident Truck bike collision two youths die on spot in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm