ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm