ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm