ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm