ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.



ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm