ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.



ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm