ಬ್ರೇಕಿಂಗ್ ನ್ಯೂಸ್
19-06-22 05:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 19: ಇಂಡಿಗೋ ವಿಮಾನ ಕಂಪನಿಯು ಮುಂಬೈ- ಮಂಗಳೂರು ಮಧ್ಯೆ ಪ್ರತಿ ದಿನ ವಿಮಾನ ಸಂಚಾರಕ್ಕೆ ಮುಂದಾಗಿದೆ. ಇಂಡಿಗೋ ಸಂಸ್ಥೆಯ 6ಇ-5236 ಮತ್ತು 6ಇ -5237 ಸಂಖ್ಯೆಯ ವಿಮಾನಗಳು ಮುಂಬೈ- ಮುಂಗಳೂರು ಮಧ್ಯೆ ದಿನಾ ಬೆಳಗ್ಗೆ ಸಂಚಾರ ನಡೆಸಲಿವೆ.
6ಇ-5236 ಸಂಖ್ಯೆಯ ವಿಮಾನ ಬೆಳಗ್ಗೆ 8.50ಕ್ಕೆ ಮುಂಬೈನಿಂದ ಹೊರಡಲಿದ್ದು, 10.20ಕ್ಕೆ ಮಂಗಳೂರು ತಲುಪಲಿದೆ. ಆನಂತರ, 6ಇ-5237 ಸಂಖ್ಯೆಯ ವಿಮಾನ ಬೆಳಗ್ಗೆ 11ಕ್ಕೆ ಮಂಗಳೂರಿನಿಂದ ಹೊರಟು ಮಧ್ಯಾಹ್ನ 12.40ಕ್ಕೆ ಮುಂಬೈ ತಲುಪಲಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆಯು ಏರ್ ಬಸ್ 320 ಮಾದರಿಯ ವಿಮಾನಗಳನ್ನು ಸಂಚಾರಕ್ಕೆ ಇಳಿಸಿದೆ.

ಜೂನ್ 17ರಂದು ಮೊದಲ ಬಾರಿಗೆ ವಿಮಾನ ಪ್ರಾಯೋಗಿಕ ಸಂಚಾರ ನಡೆಸಿದ್ದು, ಮೊದಲ ಸಂಚಾರದಲ್ಲಿ ಸಿಬಂದಿ ಸಹಿತ 88 ಮಂದಿ ಮಂಗಳೂರು ತಲುಪಿದ್ದಾರೆ. ಆನಂತರ 99 ಮಂದಿ ಮಂಗಳೂರಿನಿಂದ ಮುಂಬೈಗೆ ಸಂಚರಿಸಿದ್ದಾರೆ. ರೆಗ್ಯುಲರ್ ಆಪರೇಶನ್ ಜೂನ್ 19ರ ಭಾನುವಾರದಿಂದ ಆರಂಭಗೊಂಡಿದ್ದು, ಮುಂಬೈನಿಂದ ಆಗಮಿಸಿದ ವಿಮಾನದಲ್ಲಿ 55 ಮಂದಿ ಇದ್ದರು. ಮಂಗಳೂರಿನಿಂದ ಮುಂಬೈಗೆ ಹೊರಟ ವಿಮಾನದಲ್ಲಿ ಸಿಬಂದಿ ಸಹಿತ 141 ಮಂದಿ ತೆರಳಿದ್ದಾರೆ.

ಇತ್ತೀಚೆಗೆ ಇಂಡಿಯೋ ಸಂಸ್ಥೆಯು ಮಧ್ಯಾಹ್ನ ನಂತರ ಮಂಗಳೂರಿನಿಂದ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಸದ್ಯಕ್ಕೆ ಮಂಗಳೂರಿನಿಂದ ವಾರಕ್ಕೊಂದರಂತೆ ವಿವಿಧ ನಗರಗಳಿಗೆ 182 ದೇಶೀಯ ವಿಮಾನಗಳು ಸಂಚರಿಸುತ್ತಿದ್ದು, ಈ ಪೈಕಿ 85 ವಿಮಾನಗಳು ಇಂಡಿಗೋ ಸಂಸ್ಥೆಯದ್ದು. ಮಂಗಳೂರಿನಿಂದ ಬೆಂಗಳೂರಿಗೆ 28, ಪುಣೆಯ ಮೂಲದ ದೆಹಲಿಗೆ ನಾಲ್ಕು, ಚೆನ್ನೈಗೆ ಏಳು, ಮುಂಬೈಗೆ 21, ಹೈದರಾಬಾದ್ 14, ಬೆಂಗಳೂರು ಮೂಲಕ ಕೊಲ್ಕತ್ತಾಗೆ ಏಳು ಮತ್ತು ಹುಬ್ಬಳ್ಳಿಗೆ ನಾಲ್ಕು ವಿಮಾನಗಳು ಸಂಚರಿಸುತ್ತವೆ. ಏರ್ ಇಂಡಿಯಾದಿಂದ ಮಂಗಳೂರಿನಿಂದ ಮುಂಬೈಗೆ ಏಳು, ಸ್ಪೈಸ್ ಜೆಟ್ ನಿಂದ ಬೆಂಗಳೂರಿಗೆ 6, ಗೋ ಫಸ್ಟ್ ಕಂಪನಿಯಿಂದ ಮುಂಬೈಗೆ ಏಳು, ಏರ್ ಇಂಡಿಯಾ ಎಕ್ಸ್ ಪ್ರೆಸ್ ಮುಂಬೈಗೆ ಮೂರು ವಿಮಾನಗಳು ಸಂಚರಿಸುತ್ತವೆ.
ಇಂಡಿಗೋ ಸಂಸ್ಥೆಯಿಂದ ಹುಬ್ಬಳ್ಳಿ- ಮಂಗಳೂರು ಮಧ್ಯೆ ವಾರಕ್ಕೆ ನಾಲ್ಕು ವಿಮಾನ ಸಂಚರಿಸುತ್ತಿದ್ದು ಭಾನುವಾರ, ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚಾರ ಇರುತ್ತದೆ.
IndiGo commenced the regular operation of its new flight 6E 5236/6E 5237 on the Mumbai-Mangaluru-Mumbai sector on Sunday, June 19. The trial operations had begun on June 17.Flight 6E 5236 leaves Mumbai at 8.50 AM and reaches Mangaluru at 10.20 AM and flight 6E 5237 leaves Mangaluru at 11 AM to reach Mumbai at 12.40 PM. IndiGo is using Airbus A320 type of aircraft for this new flight.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm