ಬ್ರೇಕಿಂಗ್ ನ್ಯೂಸ್
20-06-22 03:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 20: ರಾಮ ದೇವರ ನಿಂದೆಗೈದ ಆರೋಪ ಹೊತ್ತಿರುವ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಅಮರನಾಥ ಗೌಡ ಅವರು ತನ್ನ ಮನೆ ಮೇಲೆ ದಾಳಿಗೈದ ಆರೋಪಿಗಳ ವಿರುದ್ಧ ಮತ್ತು ತನ್ನ ಬಗ್ಗೆ ಪ್ರಚೋದನಕಾರಿ ಸುದ್ದಿ ಮಾಡಿದ್ದ ವಿಕ್ರಮ ಯೂಟ್ಯೂಬ್ ಚಾನೆಲ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಹೆಸರು ಮತ್ತು ಮೊಬೈಲ್ ನಂಬರನ್ನು ಉಲ್ಲೇಖಿಸಿ, ಎಡಿಟೆಡ್ ಆಡಿಯೋವನ್ನು ತೋರಿಸಿ ವಿಕ್ರಮ ಯೂಟ್ಯೂಬ್ ಚಾನೆಲಿನವರು ಸುದ್ದಿ ಮಾಡಿದ್ದಾರೆ. ಅದರಿಂದಾಗಿ ತನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಪುತ್ತೂರಿನ ಬಪ್ಪಳಿಗೆಯ ನನ್ನ ಮನೆಗೆ ಬೈಕಿನಲ್ಲಿ ಬಂದಿದ್ದ ಮೂವರು ಯುವಕರು ದಾಳಿ ಮಾಡಿದ್ದಾರೆ. ನನ್ನ ಬಗ್ಗೆ ತೇಜೋವಧೆ ಮಾಡಿದ ಯೂಟ್ಯೂಬ್ ಚಾನೆಲ್ ಮತ್ತು ದಾಳಿ ಮಾಡಿದ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಕೋರಿ ದೂರು ನೀಡಿದ್ದಾರೆ.
ಅಲ್ಲದೆ, ನನ್ನ ಬಗ್ಗೆ ಪ್ರಚೋದನಕಾರಿ ಸುದ್ದಿ ಮಾಡಿರುವ ವಿಕ್ರಮ ಚಾನೆಲಿನ ನಿರೂಪಕಿ ಎಂ.ಎಸ್.ಮುಮ್ತಾಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ. ಮನಗೆ ದಾಳಿ ನಡೆಸಿದ ಮೂರು ಮಂದಿ ಅಪರಿಚಿತ ಯುವಕರು ಮತ್ತು ಯೂಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯೂ ಆಗಿರುವ ಪುತ್ತೂರಿನಲ್ಲಿ ವಕೀಲೆಯಾಗಿರುವ ಶೈಲಜಾ ಅಮರನಾಥ್, ಇತ್ತೀಚೆಗೆ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಲ್ಗೊಂಡು ರಾಮ, ಸೀತೆ, ಹನುಮಂತನ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು.
Accusation of insulting Hindu Gods, Shailaja Amaranath files complaint against Vikrama Channel at Puttur police station. The accusation on Shailaja Amarnath, secretary of IT cell of Congress, of insulting Hindu Gods and subsequent attack on her house by Hindu right wing activists has taken a new turn. Shailaja filed a complaint in city police station saying that she is receiving life threat calls as the audio and video about Lord Ram was edited by a YouTube channel Vikram with her photo and cell number. The complaint is filed against the YouTube channel and its anchor M S Mumtas.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm