ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm