ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am