ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm