ಬ್ರೇಕಿಂಗ್ ನ್ಯೂಸ್
22-06-22 10:37 am Mangalore Correspondent ಕರಾವಳಿ
ಮಂಗಳೂರು, ಜೂನ್ 22: ಪಿಲಿಕುಳಕ್ಕೆ ಹೋಗೋಣ ಎಂದು ಆ ದಂಪತಿ ಜೊತೆಯಾಗಿಯೇ ಬಸ್ಸಿನಲ್ಲಿ ಬಂದಿದ್ದರು. ಆದರೆ, ಮಂಗಳೂರು ಮುಟ್ಟಿದಾಗ ಅದೇನಾಯ್ತೋ ಏನೋ ಪತ್ನಿ ಪತಿಯನ್ನೇ ಬಿಟ್ಟು ತೆರಳಿದ್ದಳು. ಇದರಿಂದ ಬೇಸತ್ತ ಪತಿರಾಯ ಪಾಂಡೇಶ್ವರ ಠಾಣೆಯಲ್ಲಿ ದೂರನ್ನೂ ಕೊಟ್ಟಿದ್ದರು. ಈಗ ಪತ್ನಿಯನ್ನು ಪೊಲೀಸರು ಗೋವಾದಲ್ಲಿ ಟ್ರೇಸ್ ಮಾಡಿದ್ದಾರೆ.
ದಾವಣಗೆರೆ ಮೂಲದ ಶಿಲ್ಪಾ ಎಂಬಾಕೆಯನ್ನು ಎರಡು ತಿಂಗಳ ಹಿಂದೆ ಬಂಟ್ವಾಳದ ಕೊಯ್ಲ ಗ್ರಾಮದ ಹರಿಶ್ಚಂದ್ರ ಎಂಬವರು ಮದುವೆಯಾಗಿದ್ದರು. ಆನಂತರ ಜೊತೆಯಾಗಿಯೇ ಇದ್ದರು. ಎರಡು ದಿನಗಳ ಹಿಂದೆ ಮಂಗಳೂರಿಗೆ ತಿರುಗಾಡಲೆಂದು ಬಂದಿದ್ದರು. ಆದರೆ ಪತ್ನಿ ಶಿಲ್ಪಾ ಪತಿಯನ್ನು ಬಸ್ ನಿಲ್ದಾಣದಲ್ಲಿಯೇ ಬಿಟ್ಟು ತೆರಳಿದ್ದಳು. ಪತಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಇದ್ದಾಗ ಶೌಚಾಲಯಕ್ಕೆಂದು ತೆರಳಿದ್ದ ಪತ್ನಿ ಅಲ್ಲಿಂದ ನಾಪತ್ತೆಯಾಗಿದ್ದಳು.
ಆಕೆ ಉಡುಪಿ ಬಸ್ಸನ್ನು ಹತ್ತಿ ಹೋಗಿದ್ದಾಳೆಂದು ಮಾಹಿತಿ ತಿಳಿದುಬಂದಿತ್ತು. ಆನಂತರ, ಹರಿಶ್ಚಂದ್ರ ಅವರು ಪತ್ನಿಗೆ ಫೋನ್ ಮಾಡಿದ್ರೆ, ಸ್ವಿಚ್ ಆಫ್ ಆಗಿತ್ತು. ಪೊಲೀಸರು ಫೋನ್ ನೆಟ್ವರ್ಕ್ ಟ್ರೇಸ್ ಮಾಡಿ, ಲೊಕೇಶನ್ ಪತ್ತೆ ಮಾಡಿದ್ದರು. ತನಿಖೆ ಮುಂದುವರಿಸಿದಾಗ, ಶಿಲ್ಪಾ ಗೋವಾ ತಲುಪಿದ್ದು ಗೊತ್ತಾಗಿದೆ. ವಿಚಾರಿಸಿದಾಗ, ಗಂಡನಿಗೆ ಹುಷಾರಿಲ್ಲವೆಂದು ಬೇಸತ್ತು ಗೆಳತಿ ಮನೆಗೆ ತೆರಳಿದ್ದಾಗಿ ತಿಳಿಸಿದ್ದಾಳೆ. ಪತಿ-ಪತ್ನಿಯ ವಿಷಯ ನಮಗೆ ಬೇಡ ಎಂದು ಪೊಲೀಸರು ಸುಮ್ಮನಾಗಿದ್ದಾರೆ.
Missing wife from Mangalore found in Goa by Police. Wife who requested husband of going to Pilikula park was later missing from the State Bank Bus Stand after she said she will go to the washroom. Bunder Police who began the search found her traced in Goa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm