ಬ್ರೇಕಿಂಗ್ ನ್ಯೂಸ್
22-06-22 10:37 am Mangalore Correspondent ಕರಾವಳಿ
ಮಂಗಳೂರು, ಜೂನ್ 22: ಪಿಲಿಕುಳಕ್ಕೆ ಹೋಗೋಣ ಎಂದು ಆ ದಂಪತಿ ಜೊತೆಯಾಗಿಯೇ ಬಸ್ಸಿನಲ್ಲಿ ಬಂದಿದ್ದರು. ಆದರೆ, ಮಂಗಳೂರು ಮುಟ್ಟಿದಾಗ ಅದೇನಾಯ್ತೋ ಏನೋ ಪತ್ನಿ ಪತಿಯನ್ನೇ ಬಿಟ್ಟು ತೆರಳಿದ್ದಳು. ಇದರಿಂದ ಬೇಸತ್ತ ಪತಿರಾಯ ಪಾಂಡೇಶ್ವರ ಠಾಣೆಯಲ್ಲಿ ದೂರನ್ನೂ ಕೊಟ್ಟಿದ್ದರು. ಈಗ ಪತ್ನಿಯನ್ನು ಪೊಲೀಸರು ಗೋವಾದಲ್ಲಿ ಟ್ರೇಸ್ ಮಾಡಿದ್ದಾರೆ.
ದಾವಣಗೆರೆ ಮೂಲದ ಶಿಲ್ಪಾ ಎಂಬಾಕೆಯನ್ನು ಎರಡು ತಿಂಗಳ ಹಿಂದೆ ಬಂಟ್ವಾಳದ ಕೊಯ್ಲ ಗ್ರಾಮದ ಹರಿಶ್ಚಂದ್ರ ಎಂಬವರು ಮದುವೆಯಾಗಿದ್ದರು. ಆನಂತರ ಜೊತೆಯಾಗಿಯೇ ಇದ್ದರು. ಎರಡು ದಿನಗಳ ಹಿಂದೆ ಮಂಗಳೂರಿಗೆ ತಿರುಗಾಡಲೆಂದು ಬಂದಿದ್ದರು. ಆದರೆ ಪತ್ನಿ ಶಿಲ್ಪಾ ಪತಿಯನ್ನು ಬಸ್ ನಿಲ್ದಾಣದಲ್ಲಿಯೇ ಬಿಟ್ಟು ತೆರಳಿದ್ದಳು. ಪತಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಇದ್ದಾಗ ಶೌಚಾಲಯಕ್ಕೆಂದು ತೆರಳಿದ್ದ ಪತ್ನಿ ಅಲ್ಲಿಂದ ನಾಪತ್ತೆಯಾಗಿದ್ದಳು.
ಆಕೆ ಉಡುಪಿ ಬಸ್ಸನ್ನು ಹತ್ತಿ ಹೋಗಿದ್ದಾಳೆಂದು ಮಾಹಿತಿ ತಿಳಿದುಬಂದಿತ್ತು. ಆನಂತರ, ಹರಿಶ್ಚಂದ್ರ ಅವರು ಪತ್ನಿಗೆ ಫೋನ್ ಮಾಡಿದ್ರೆ, ಸ್ವಿಚ್ ಆಫ್ ಆಗಿತ್ತು. ಪೊಲೀಸರು ಫೋನ್ ನೆಟ್ವರ್ಕ್ ಟ್ರೇಸ್ ಮಾಡಿ, ಲೊಕೇಶನ್ ಪತ್ತೆ ಮಾಡಿದ್ದರು. ತನಿಖೆ ಮುಂದುವರಿಸಿದಾಗ, ಶಿಲ್ಪಾ ಗೋವಾ ತಲುಪಿದ್ದು ಗೊತ್ತಾಗಿದೆ. ವಿಚಾರಿಸಿದಾಗ, ಗಂಡನಿಗೆ ಹುಷಾರಿಲ್ಲವೆಂದು ಬೇಸತ್ತು ಗೆಳತಿ ಮನೆಗೆ ತೆರಳಿದ್ದಾಗಿ ತಿಳಿಸಿದ್ದಾಳೆ. ಪತಿ-ಪತ್ನಿಯ ವಿಷಯ ನಮಗೆ ಬೇಡ ಎಂದು ಪೊಲೀಸರು ಸುಮ್ಮನಾಗಿದ್ದಾರೆ.
Missing wife from Mangalore found in Goa by Police. Wife who requested husband of going to Pilikula park was later missing from the State Bank Bus Stand after she said she will go to the washroom. Bunder Police who began the search found her traced in Goa.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm