ಬ್ರೇಕಿಂಗ್ ನ್ಯೂಸ್
24-06-22 01:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ನಗರದ ನಾಗುರಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಗಳ ಶೋರೂಂ ಒಂದಕ್ಕೆ ಬೆಂಕಿ ಬಿದ್ದು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ನಾಗುರಿಯ ಓಕಿನಾವ ಕಂಪೆನಿಯ ಸ್ಕೂಟರ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ಶೋ ರೂಂನಲ್ಲಿದ್ದ 10ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.








ಗುರುವಾರ ರಾತ್ರಿ ಸ್ಕೂಟರ್ ಗಳ ಬ್ಯಾಟರಿಯನ್ನು ಶೋರೂಮ್ ಸಿಬ್ಬಂದಿ ಚಾರ್ಜ್ ಮಾಡಲು ಇಟ್ಟಿದ್ದರು. ಅದರಲ್ಲಿ ಕಿಡಿ ಉಂಟಾಗಿ ಇಡೀ ಶೋರೂಮ್ ಹೊತ್ತಿ ಉರಿದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಇಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚುತ್ತಿದ್ದು ಅದರ ನಡುವೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳೂ ಹೆಚ್ಚಿವೆ. ಈಗ ಇಡೀ ಶೋರೂಮನ್ನೇ ಇಲೆಕ್ಟ್ರಿಕ್ ಸ್ಕೂಟರ್ ಆಹುತಿ ಪಡೆದಿದೆ. ಬೆಳಗ್ಗೆ ಶೋರೂಮ್ ಸಿಬಂದಿ ಕೆಲಸಕ್ಕೆ ಬರುವಾಗಲೇ ಹೊಗೆ ಬರುತ್ತಿದ್ದು ಆನಂತರ ಒಮ್ಮಿಂದೊಮ್ಮೆಲೇ ಹೊತ್ತಿ ಉರಿದಿದೆ.
An electric scooter showroom was gutted at Naguri in the city as it caught fire after an electrical short circuit within the premises on Friday June 24.The shop, Okinawa Scooters, was completely burnt in the mishap and loss is estimated to be huge. Smoke was bellowing from the building in which the shop is located.Fire service personnel rushed to the spot and doused the raging fire.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am