ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.

ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm