ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.

ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am