ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.

ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm