ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm