ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am