ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm