ಬ್ರೇಕಿಂಗ್ ನ್ಯೂಸ್
25-06-22 08:33 pm Mangalore Correspondent ಕರಾವಳಿ
ಉಳ್ಳಾಲ, ಜೂ.25: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಆರು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ.
ಕೊಲ್ಯ ಸಾರಸ್ವತ ಕಾಲನಿ ನಿವಾಸಿಗಳಾದ ದಯಾನಂದ ಮತ್ತು ತುಳಸಿ ದಂಪತಿಯ ದ್ವಿತೀಯ ಪುತ್ರಿ ಪಲ್ಲವಿ(25) ಮೃತ ಯುವತಿ. ಕಳೆದ ವರ್ಷ ಡಿ.2ರಂದು ಕೆಲಸ ಮುಗಿಸಿ ಮಂಗಳೂರಿನಿಂದ ಮನೆಗೆ ವಾಪಾಸ್ಸಾಗುತ್ತಿದ್ದಾಗ ಕೊಲ್ಯ ಸಮೀಪ ರಾ.ಹೆ. 66ರಲ್ಲಿ ರಸ್ತೆ ದಾಟುವ ಸಂದರ್ಭ ಮೊಬೈಲ್ ಕೈಯಿಂದ ಕೆಳಗೆ ಬಿದ್ದಿದ್ದನ್ನು ಹೆಕ್ಕಲು ಮುಂದಾದಾಗ ಅದೇ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು.
ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕುಂಪಲ ಆಶ್ರಯ ಕಾಲನಿ ನಿವಾಸಿ ವಿಜೇಶ್(31) ಆಸ್ಪತ್ರೆಗೆ ದಾಖಲಾಗಿ ಡಿಸೆಂಬರ್ 22 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಪಲ್ಲವಿ ಅವರನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರು ತಿಂಗಳು ಕಳೆದರೂ ಆರೋಗ್ಯ ಸ್ಥಿತಿ ಸುಧಾರಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ಪಲ್ಲವಿ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
Mangalore 25 year old girl who was in Coma for six months after accident dies in hospital. The deceased has been identified as Pallavi. On December 6th, 2021when pallavi about to pick her cell phone that fell on the road was rammed by a two wheeler were the rider was dead on spot and Pallavi who was in the hospital has now breathed her lost.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 12:03 pm
HK News Desk
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm