ಬ್ರೇಕಿಂಗ್ ನ್ಯೂಸ್
30-09-20 05:14 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಬಾಬ್ರಿ ಮಸ್ಜಿದ್ ಧ್ವಂಸ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಸೇರಿದ ಎಸ್ ಡಿ ಪಿ ಐ ಕಾರ್ಯಕರ್ತರು ಕೇಂದ್ರ ಸರಕಾರ ಹಾಗು ಸಿ ಬಿ ಐ ನ್ಯಾಯಾಲಯದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸೋ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ. ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ. ಕೋರ್ಟಿನ ಇವತ್ತಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋದನ್ನ ಸಾಬೀತು ಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ , ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದರು.
video
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm