ಬ್ರೇಕಿಂಗ್ ನ್ಯೂಸ್
26-06-22 04:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಮಂಗಳೂರು ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನದ ಅಂಗವಾಗಿ ಒಟ್ಟು ಒಂದು ಕೋಟಿ 82 ಲಕ್ಷ ರೂಪಾಯಿ ಮೌಲ್ಯದ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ನಾಶ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 23.75 ಲಕ್ಷ ಮೌಲ್ಯದ 53.128 ಕೇಜಿ ಗಾಂಜಾ ಹಾಗೂ 30 ಲಕ್ಷ ಮೌಲ್ಯದ 120 ಗ್ರಾಮ್ ಹೆರಾಯಿನ್ ಅನ್ನು ನಾಶ ಮಾಡಲಾಯಿತು. ಮೂಲ್ಕಿ ಬಳಿಯ ಲಿಂಗಪ್ಪಯ್ಯ ಕಾಡಿನಲ್ಲಿರುವ ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಕಂಪನಿಯ ಬಯೋ ಮೆಡಿಕಲ್ ವೇಸ್ಟ್ ಘಟಕದಲ್ಲಿ ಮಾದಕ ದ್ರವ್ಯಗಳನ್ನು ಪೊಲೀಸರು ನಾಶ ಪಡಿಸಿದರು.















ಇದೇ ವೇಳೆ, ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ 1.16 ಕೋಟಿ ಮೌಲ್ಯದ 580.860 ಕೇಜಿ ಗಾಂಜಾ, 1.37 ಲಕ್ಷ ಮೌಲ್ಯದ 25 ಗ್ರಾಮ್ ಹೆರಾಯಿನ್, 11.20 ಲಕ್ಷ ಮೌಲ್ಯದ 320 ಎಂಡಿಎಂ ಡ್ರಗ್ಸ್ ಅನ್ನೂ ಸುಡಲಾಯಿತು. ಮಂಗಳೂರು ನಗರ ವ್ಯಾಪ್ತಿಯ 15 ಠಾಣೆಗಳಲ್ಲಿ 95 ಪ್ರಕರಣಗಳಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್, ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್, ಪುತ್ತೂರು ಎಎಸ್ಪಿ ಗಾನ ಪಿ. ಕುಮಾರ್, ಮಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ವಿವಿಧ ಮಾದಕ ವಸ್ತುಗಳನ್ನು ಪರಿಶೀಲಿಸಿ ಸ್ವತಃ ಪೊಲೀಸರೇ ನಾಶ ಪಡಿಸುವ ಯಂತ್ರಕ್ಕೆ ಹಾಕಿದರು.
The Dakshina Kannada police destroyed 53.128 kg of ganja worth Rs 23,75,300 and 120 gram heroin worth Rs 30,00,000 as part of International Day against Drug Abuse and Illicit Trafficking on Sunday June 26.After obtaining court permission, the illicit drugs were destroyed in the Biomedical Waste Management, Processing, and Disposal Unit of Ramky Energy and Environment Ltd.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm