ಬ್ರೇಕಿಂಗ್ ನ್ಯೂಸ್
26-06-22 04:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಮಂಗಳೂರು ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನದ ಅಂಗವಾಗಿ ಒಟ್ಟು ಒಂದು ಕೋಟಿ 82 ಲಕ್ಷ ರೂಪಾಯಿ ಮೌಲ್ಯದ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ನಾಶ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 23.75 ಲಕ್ಷ ಮೌಲ್ಯದ 53.128 ಕೇಜಿ ಗಾಂಜಾ ಹಾಗೂ 30 ಲಕ್ಷ ಮೌಲ್ಯದ 120 ಗ್ರಾಮ್ ಹೆರಾಯಿನ್ ಅನ್ನು ನಾಶ ಮಾಡಲಾಯಿತು. ಮೂಲ್ಕಿ ಬಳಿಯ ಲಿಂಗಪ್ಪಯ್ಯ ಕಾಡಿನಲ್ಲಿರುವ ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಕಂಪನಿಯ ಬಯೋ ಮೆಡಿಕಲ್ ವೇಸ್ಟ್ ಘಟಕದಲ್ಲಿ ಮಾದಕ ದ್ರವ್ಯಗಳನ್ನು ಪೊಲೀಸರು ನಾಶ ಪಡಿಸಿದರು.
ಇದೇ ವೇಳೆ, ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ 1.16 ಕೋಟಿ ಮೌಲ್ಯದ 580.860 ಕೇಜಿ ಗಾಂಜಾ, 1.37 ಲಕ್ಷ ಮೌಲ್ಯದ 25 ಗ್ರಾಮ್ ಹೆರಾಯಿನ್, 11.20 ಲಕ್ಷ ಮೌಲ್ಯದ 320 ಎಂಡಿಎಂ ಡ್ರಗ್ಸ್ ಅನ್ನೂ ಸುಡಲಾಯಿತು. ಮಂಗಳೂರು ನಗರ ವ್ಯಾಪ್ತಿಯ 15 ಠಾಣೆಗಳಲ್ಲಿ 95 ಪ್ರಕರಣಗಳಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್, ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್, ಪುತ್ತೂರು ಎಎಸ್ಪಿ ಗಾನ ಪಿ. ಕುಮಾರ್, ಮಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ವಿವಿಧ ಮಾದಕ ವಸ್ತುಗಳನ್ನು ಪರಿಶೀಲಿಸಿ ಸ್ವತಃ ಪೊಲೀಸರೇ ನಾಶ ಪಡಿಸುವ ಯಂತ್ರಕ್ಕೆ ಹಾಕಿದರು.
The Dakshina Kannada police destroyed 53.128 kg of ganja worth Rs 23,75,300 and 120 gram heroin worth Rs 30,00,000 as part of International Day against Drug Abuse and Illicit Trafficking on Sunday June 26.After obtaining court permission, the illicit drugs were destroyed in the Biomedical Waste Management, Processing, and Disposal Unit of Ramky Energy and Environment Ltd.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm