ಬ್ರೇಕಿಂಗ್ ನ್ಯೂಸ್
26-06-22 04:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಮಂಗಳೂರು ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನದ ಅಂಗವಾಗಿ ಒಟ್ಟು ಒಂದು ಕೋಟಿ 82 ಲಕ್ಷ ರೂಪಾಯಿ ಮೌಲ್ಯದ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ನಾಶ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 23.75 ಲಕ್ಷ ಮೌಲ್ಯದ 53.128 ಕೇಜಿ ಗಾಂಜಾ ಹಾಗೂ 30 ಲಕ್ಷ ಮೌಲ್ಯದ 120 ಗ್ರಾಮ್ ಹೆರಾಯಿನ್ ಅನ್ನು ನಾಶ ಮಾಡಲಾಯಿತು. ಮೂಲ್ಕಿ ಬಳಿಯ ಲಿಂಗಪ್ಪಯ್ಯ ಕಾಡಿನಲ್ಲಿರುವ ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್ಮೆಂಟ್ ಕಂಪನಿಯ ಬಯೋ ಮೆಡಿಕಲ್ ವೇಸ್ಟ್ ಘಟಕದಲ್ಲಿ ಮಾದಕ ದ್ರವ್ಯಗಳನ್ನು ಪೊಲೀಸರು ನಾಶ ಪಡಿಸಿದರು.















ಇದೇ ವೇಳೆ, ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ 1.16 ಕೋಟಿ ಮೌಲ್ಯದ 580.860 ಕೇಜಿ ಗಾಂಜಾ, 1.37 ಲಕ್ಷ ಮೌಲ್ಯದ 25 ಗ್ರಾಮ್ ಹೆರಾಯಿನ್, 11.20 ಲಕ್ಷ ಮೌಲ್ಯದ 320 ಎಂಡಿಎಂ ಡ್ರಗ್ಸ್ ಅನ್ನೂ ಸುಡಲಾಯಿತು. ಮಂಗಳೂರು ನಗರ ವ್ಯಾಪ್ತಿಯ 15 ಠಾಣೆಗಳಲ್ಲಿ 95 ಪ್ರಕರಣಗಳಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್, ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್, ಪುತ್ತೂರು ಎಎಸ್ಪಿ ಗಾನ ಪಿ. ಕುಮಾರ್, ಮಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ವಿವಿಧ ಮಾದಕ ವಸ್ತುಗಳನ್ನು ಪರಿಶೀಲಿಸಿ ಸ್ವತಃ ಪೊಲೀಸರೇ ನಾಶ ಪಡಿಸುವ ಯಂತ್ರಕ್ಕೆ ಹಾಕಿದರು.
The Dakshina Kannada police destroyed 53.128 kg of ganja worth Rs 23,75,300 and 120 gram heroin worth Rs 30,00,000 as part of International Day against Drug Abuse and Illicit Trafficking on Sunday June 26.After obtaining court permission, the illicit drugs were destroyed in the Biomedical Waste Management, Processing, and Disposal Unit of Ramky Energy and Environment Ltd.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am