ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.
ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 12:03 pm
HK News Desk
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm