ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.
ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm