ಬ್ರೇಕಿಂಗ್ ನ್ಯೂಸ್
27-06-22 01:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಆಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ. ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲು ಈಗೀಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿದ್ದರು ಅನ್ನೋದನ್ನು ತೋರಿಸುತ್ತಿದ್ದಾರೆ. ಇವರು ದೇಶಪ್ರೇಮಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಜವಹರಲಾಲ್ ನೆಹರೂ 11 ವರ್ಷ ಜೈಲು ವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕೆ ಆಗಿನ ನಾಯಕರಾದ ಶ್ರೀನಿವಾಸ ಮಲ್ಯ, ಕಿಲ್ಲೆಯಂತವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ ಮಲ್ಯ, ಕಿಲ್ಲೆಯವರಿಗೆ ಅವಮಾನಿಸುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.
Nalin Kumar Kateel is a Comedian slams congress leader Ramanath Rai in Mangaluru replying to the statement made by Kateel satating that we never invited Congress leaders children to join Agneepath.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 12:03 pm
HK News Desk
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm