ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.
ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm