ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm