ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm