ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm