ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm