ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am