ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm