ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.
ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm